September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಮಹಾಸಭೆ: ಆಡಳಿತ ಮಂಡಳಿಗೆ ಮತದಾನ; 11 ಮಂದಿ ನಿರ್ದೇಶಕರ ಆಯ್ಕೆ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya
error: Content is protected !!