24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು ಜ.25ರಂದು ಸಂಜೆ 4.00 ಗಂಟೆಗೆ ವೇಣೂರು ಶ್ರೀ ಭರತೇಶ ಸಮುದಾಯ ಭವನ, ಬಾಹುಬಲಿ ಬೆಟ್ಟದ ಬಳಿ ನಡೆಯಲಿದೆ.

ಮಾರ್ಗದರ್ಶಕರಾಗಿ ಶಿಕ್ಷಣ ತಜ್ಞರು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 8746836030, 7676875787, 9008826808

Related posts

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!