24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು ಜ.25ರಂದು ಸಂಜೆ 4.00 ಗಂಟೆಗೆ ವೇಣೂರು ಶ್ರೀ ಭರತೇಶ ಸಮುದಾಯ ಭವನ, ಬಾಹುಬಲಿ ಬೆಟ್ಟದ ಬಳಿ ನಡೆಯಲಿದೆ.

ಮಾರ್ಗದರ್ಶಕರಾಗಿ ಶಿಕ್ಷಣ ತಜ್ಞರು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 8746836030, 7676875787, 9008826808

Related posts

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!