23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

ಪುದುವೆಟ್ಟು : ಪುದುವೆಟ್ಟು ಗ್ರಾ.ಪಂ. ಅವಿಶ್ವಾಸ ನಿರ್ಣಯ ಮಂಡನೆ ನಂತರ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿದ್ದು ಹಿಂದುಳಿದ ವರ್ಗ ಮಹಿಳಾ ಎ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಇರುವ ಕಾರಣ ಜಿಲ್ಲಾಧಿಕಾರಿಯವರ ಮುಂದಿನ ಆದೇಶದವರೆಗೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷರವರು ಮುಂದುವರೆಯಲಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ., ಕಂದಾಯ ಇಲಾಖೆಯ ಪಾವಡಪ್ಪ ದೊಡ್ಡಮಣಿ, ಕೊರಗಪ್ಪ ಹೆಗ್ಡೆ, ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya
error: Content is protected !!