37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

ಪುದುವೆಟ್ಟು : ಪುದುವೆಟ್ಟು ಗ್ರಾ.ಪಂ. ಅವಿಶ್ವಾಸ ನಿರ್ಣಯ ಮಂಡನೆ ನಂತರ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿದ್ದು ಹಿಂದುಳಿದ ವರ್ಗ ಮಹಿಳಾ ಎ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಇರುವ ಕಾರಣ ಜಿಲ್ಲಾಧಿಕಾರಿಯವರ ಮುಂದಿನ ಆದೇಶದವರೆಗೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷರವರು ಮುಂದುವರೆಯಲಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ., ಕಂದಾಯ ಇಲಾಖೆಯ ಪಾವಡಪ್ಪ ದೊಡ್ಡಮಣಿ, ಕೊರಗಪ್ಪ ಹೆಗ್ಡೆ, ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya
error: Content is protected !!