ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

ಪುದುವೆಟ್ಟು : ಪುದುವೆಟ್ಟು ಗ್ರಾ.ಪಂ. ಅವಿಶ್ವಾಸ ನಿರ್ಣಯ ಮಂಡನೆ ನಂತರ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿದ್ದು ಹಿಂದುಳಿದ ವರ್ಗ ಮಹಿಳಾ ಎ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಇರುವ ಕಾರಣ ಜಿಲ್ಲಾಧಿಕಾರಿಯವರ ಮುಂದಿನ ಆದೇಶದವರೆಗೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷರವರು ಮುಂದುವರೆಯಲಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ., ಕಂದಾಯ ಇಲಾಖೆಯ ಪಾವಡಪ್ಪ ದೊಡ್ಡಮಣಿ, ಕೊರಗಪ್ಪ ಹೆಗ್ಡೆ, ಉಪಸ್ಥಿತರಿದ್ದರು.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya
error: Content is protected !!