38.6 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

ಬಳಂಜ:ಬಳಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಪುಷ್ಪಾವತಿ ಸತೀಶ್ ಪೂಜಾರಿ ಹೇವ ಅವರು ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಪೂಜಾರಿ ನಂದ್ರಟ್ಟ ನಾಲ್ಕೂರು, ನಿರ್ದೇಶಕರಾಗಿ ,ಮಾಲಿನಿ ಬಾಲಕೃಷ್ಣ ಯೈಕುರಿ, ಉಷಾ ದಿನೇಶ್ ಕುದ್ರೋಟ್ಟು, ನಂದೀನಿ ಸುರೇಶ್ ಜೈಮಾತ, ಅರುಣ ಸಂತೋಷ್ ಹೆಗ್ಡೆ ವೀರಮಾರುತಿ ಬಳಂಜ, ಜಯಶ್ರೀ ಅಶೋಕ್, ಮುಕ್ತ, ಚಂದ್ರಾವತಿ, ಜಯಶ್ರೀ ರಮೇಶ್, ಬೇಬಿ ಅಟ್ಲಾಜೆ ಆಯ್ಕೆಯಾದರು.

13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಿಂದುಳಿದ ವರ್ಗ ಬಿ ಮತ್ತು ಪರಿಶಿಷ್ಟ ಪಂಗಡದ ಯಾವುದೇ ಅಭ್ಯರ್ಥಿಗಳು ಸ್ಪರ್ದಿಸದ ಕಾರಣ 11 ಮಂದಿ ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕವಿತಾ ನಿರ್ವಹಿಸಿದರು. ಹಾಗೂ ಬಳಂಜ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಾರತಿ ಭಟ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya
error: Content is protected !!