April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್ ಇವರು ಮಚ್ಚಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ನಿರ್ಮಾಣಗೊಂಡ ಶಾಲಾ ಶೌಚಾಲಯ ಕಾಮಗಾರಿಯನ್ನ ಪರಿಶೀಲಿಸಿದರು. ಹಾಗೂ ಶಾಲಾ ಮಕ್ಕಳೊಂದಿಗೆ ಸಾಮಾನ್ಯ ಜ್ಞಾನಕ್ಕೆ ಕುರಿತಂತೆ ಸಂವಾದ ನಡೆಸಿದರು.


ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ನರೇಗಾ ತಾಂತ್ರಿಕ ಸಹಾಯಕರು ಶರಣ್ ರೈ, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕಿಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya
error: Content is protected !!