25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್ ಇವರು ಮಚ್ಚಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ನಿರ್ಮಾಣಗೊಂಡ ಶಾಲಾ ಶೌಚಾಲಯ ಕಾಮಗಾರಿಯನ್ನ ಪರಿಶೀಲಿಸಿದರು. ಹಾಗೂ ಶಾಲಾ ಮಕ್ಕಳೊಂದಿಗೆ ಸಾಮಾನ್ಯ ಜ್ಞಾನಕ್ಕೆ ಕುರಿತಂತೆ ಸಂವಾದ ನಡೆಸಿದರು.


ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ನರೇಗಾ ತಾಂತ್ರಿಕ ಸಹಾಯಕರು ಶರಣ್ ರೈ, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕಿಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!