23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

ಮಚ್ಚಿನ : ರೂ. 4 ಕೋಟಿ ವೆಚ್ಚದ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಜ.18 ರಂದು ಶಿಲಾನ್ಯಾಸವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮವತಿ, ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಡಾ. ಹರ್ಷ ಸಂಪಿಗೆತ್ತಾಯ, ತಾಲೂಕು ಪಂಚಾಯತ್ ಸಿ ಇ ಓ. ಭವಾನಿ ಶಂಕರ್, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ, ಜಿಲ್ಲಾ ಗ್ಯಾರಂಟಿ ಯೋಜನೆ ಸದಸ್ಯ ಶೇಖರ್ ಕುಕ್ಕೇಡಿ, ಕೆಡಿಪಿ ಸದಸ್ಯ
ಸಂತೋಷ್ ಕುಮಾರ್, ಮಚ್ಚಿನ ಗ್ರಾಮ ಪಂ ಸದಸ್ಯರಾದ ಚಂದ್ರಕಾಂತ್, ತಾಲೂಕು ಆರೋಗ್ಯ ಅಧಿಕಾರಿ ಸಂಜತ್ ಉಪಸ್ಥಿತರಿದ್ದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya
error: Content is protected !!