24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

ಮರೋಡಿ : ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷರು, ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ಣ ಪಿಟಿಎ ಅಧ್ಯಕ್ಷರಾದ ಪಕೀರಬ್ಬ ಮಾಸ್ಟರ್ ರವರ ತಂದೆ ಅಬುಶಾಲಿ ಮರೋಡಿ ರವರು ನಿಧನರಾಗಿದ್ದು ಜ.17ರಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದರವರು ಮರೋಡಿ ಮನೆಗೆ ಭೇಟಿ ನೀಡಿ ದುಆ ಮಾಡಿ ಕುಟುಂಭಸ್ಥರಿಗೆ ಸಾಂತ್ವಾನ ಹೇಳಿದರು.

Related posts

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!