23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಹಾಗೂ ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಇಲ್ಲಿಯ ಮಕ್ಕಳಿಗೆ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ರೂ. 120000.00 ಮೊತ್ತದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಸದಸ್ಯರಾದ ರಜನಿ, ಜಯಂತಿ, ಆಶಾಲತಾ, ಮರಿಯಮ್ಮ, ಸಾರಮ್ಮ, ದಿನೇಶ ಶೆಟ್ಟಿ, ಪ್ರಸಾದ್ ಶೆಟ್ಟಿ, ಮಹೇಶ್ ಕೆ ಗಣೇಶ್, ಅರವಿಂದ ಕುಮಾರ್, ಹರಿಕೃಷ್ಣ, ಹರೀಶ್ ಕುಲಾಲ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ ಪಿ, ಕಾರ್ಯದರ್ಶಿ ತಾರಾನಾಥ ಕೆ, ಲೆಕ್ಕಸಹಾಯಕರಾದ ಸುಪ್ರಿತಾ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. .

Related posts

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!