24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

ಶಿರ್ಲಾಲು: ಕಳೆದ ಹಲವಾರು ವರ್ಷಗಳಿಂದ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ಕರಂಬಾರು ಗ್ರಾಮದ ಗಾಣದಕೊಟ್ಯ ನಿವಾಸಿ ಶಶಿಧರ ದೇವಾಡಿಗ (37 ವರ್ಷ) ಅವರು ಇಂದು(ಜ.18) ಬೆಳಿಗ್ಗೆ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಬಸ್ ಚಾಲಕರಾಗಿದ್ದ ಇವರು ಎಂದಿನಂತೆ ಇಂದು ಕೂಡ ಕೆಲಸಕ್ಕೆ ಹೊರಟಿರುವ ಸಂದರ್ಭ ಮನೆಯಲ್ಲಿ ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ತಾಯಿ, ಸಹೋದರರಾದ ಶಿರ್ಲಾಲು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವರಾಮ್, ನರೇಶ್ ದೇವಾಡಿಗ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ ‌

Related posts

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya
error: Content is protected !!