July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಜಾತ್ರೋತ್ಸವವು ನಡೆಯುತ್ತಿದ್ದು ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ,ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಕೆ.ಪಿಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya
error: Content is protected !!