24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .

Related posts

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!