25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .

Related posts

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya
error: Content is protected !!