22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .

Related posts

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya
error: Content is protected !!