24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

ಇಳoತಿಲ : ಇಲ್ಲಿಯ ನಾಯಿಮಾರು ನಿವಾಸಿ, ಕೃಷ್ಣಪ್ಪ ಗೌಡರವರ ಪತ್ನಿ ವಾರಿಜಾ (61ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ. 17 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಪುತ್ರ ಧರ್ಣಪ್ಪ ಗೌಡ, ಪುತ್ರಿಯರಾದ ಇಂದಿರಾ, ಸಾವಿತ್ರಿ, ಲೀಲಾವತಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ನ್ಯಾಯವಾದಿ ಕೆ. ಗೋಪಾಲಕೃಷ್ಣ ಭಟ್, ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮನೋಹರ್ ಕುಮಾರ್, ಮಾಜಿ ಸದಸ್ಯ ತಿಮ್ಮಪ್ಪ ಗೌಡ ಬೋಲ್ಜೆ ಮುಂತಾದವರು ಮೃತರ ಅಂತಿಮ ದರ್ಶನಗೈದರು.

Related posts

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya
error: Content is protected !!