25 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!