September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya
error: Content is protected !!