37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

ಪುದುವೆಟ್ಟು : ಪುದುವೆಟ್ಟು ಗ್ರಾ.ಪಂ. ಅವಿಶ್ವಾಸ ನಿರ್ಣಯ ಮಂಡನೆ ನಂತರ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿದ್ದು ಹಿಂದುಳಿದ ವರ್ಗ ಮಹಿಳಾ ಎ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಇರುವ ಕಾರಣ ಜಿಲ್ಲಾಧಿಕಾರಿಯವರ ಮುಂದಿನ ಆದೇಶದವರೆಗೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷರವರು ಮುಂದುವರೆಯಲಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ., ಕಂದಾಯ ಇಲಾಖೆಯ ಪಾವಡಪ್ಪ ದೊಡ್ಡಮಣಿ, ಕೊರಗಪ್ಪ ಹೆಗ್ಡೆ, ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya
error: Content is protected !!