25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

ಪುದುವೆಟ್ಟು : ಪುದುವೆಟ್ಟು ಗ್ರಾ.ಪಂ. ಅವಿಶ್ವಾಸ ನಿರ್ಣಯ ಮಂಡನೆ ನಂತರ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿದ್ದು ಹಿಂದುಳಿದ ವರ್ಗ ಮಹಿಳಾ ಎ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಇರುವ ಕಾರಣ ಜಿಲ್ಲಾಧಿಕಾರಿಯವರ ಮುಂದಿನ ಆದೇಶದವರೆಗೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷರವರು ಮುಂದುವರೆಯಲಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ., ಕಂದಾಯ ಇಲಾಖೆಯ ಪಾವಡಪ್ಪ ದೊಡ್ಡಮಣಿ, ಕೊರಗಪ್ಪ ಹೆಗ್ಡೆ, ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!