32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

ಮರೋಡಿ : ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷರು, ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ಣ ಪಿಟಿಎ ಅಧ್ಯಕ್ಷರಾದ ಪಕೀರಬ್ಬ ಮಾಸ್ಟರ್ ರವರ ತಂದೆ ಅಬುಶಾಲಿ ಮರೋಡಿ ರವರು ನಿಧನರಾಗಿದ್ದು ಜ.17ರಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದರವರು ಮರೋಡಿ ಮನೆಗೆ ಭೇಟಿ ನೀಡಿ ದುಆ ಮಾಡಿ ಕುಟುಂಭಸ್ಥರಿಗೆ ಸಾಂತ್ವಾನ ಹೇಳಿದರು.

Related posts

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!