26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಹಳೆಯ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ, ಲಾಯಿಲ ಕರ್ನೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕರಿಸಿದ ಶಾಲಾ ಕಟ್ಟಡವನ್ನು ಹಸ್ತಾಂತರಿಸಲಾಯಿತು.

ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ನವೀಕರಣ ಕಾರ್ಯದಲ್ಲಿ ಕೆಲವು ತರಗತಿ ಕೊಠಡಿಗಳ ಪುನನಿರ್ಮಾಣ ಮಾಡಿ ಮತ್ತು ರೂ.30 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಶಾಲಾ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದು ಹೊಸದಾಗಿ ರೂಪಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾನ್‌ಫಿನ್ ಹೋಮ್ಸ್ ಲಿಮಿಟೆಡ್‌ನ ಡಿಜಿಎಂ ಪ್ರಶಾಂತ್ ಜೋಯಿಷಿ, ರೋ| ಪೂರನ್ ವರ್ಮಾ, ರೋ| ಸಂದೇಶ್ ರಾವ್, ರೋ| ಅನಂತ್ ಭಟ್ ಎಂ, ರೋ| ವಿದ್ಯಾಕುಮಾರ್, ರೋ| ಬಿ ಕೆ ಧನಂಜಯ್ ರಾವ್, ರೋ| ಮನೋರಮಾ ಭಟ್, ರೋ| ಡಿ ಎಂ ಗೌಡ, ರೋ| ಶ್ರೀನಾಥ್ ಕೆ ಎಂ, ರೋ| ಉಮಾ ಆರ್ ರಾವ್, ಮೋಹನ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!