25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya
error: Content is protected !!