Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಪಟ್ರಮೆ ಗ್ರಾಮದ ಜಾಲು ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಲಕ್ಷ್ಮಣ ಗೌಡರು ನಿಧನ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya
error: Content is protected !!