23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
error: Content is protected !!