24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya
error: Content is protected !!