25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ ಇದರ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್ ಬಾರ್ಯ ರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ಇವರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Related posts

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya
error: Content is protected !!