22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ ಇದರ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್ ಬಾರ್ಯ ರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ಇವರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya
error: Content is protected !!