22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಶಿರ್ಲಾಲ್ ನಿವಾಸಿ, ಮುಹಿಯುದ್ದಿನ್ ಜುಮ್ಮಾ ಮಸೀದಿ ಶಿರ್ಲಾಲ್ ಇದರ ಕಾರ್ಯದರ್ಶಿ ಹಾಗೂ ಕೃಷಿಕರು ಆದಂತಹ ಅಬ್ದುಲ್ ಲತೀಫ್ ಶಿರ್ಲಾಲ್ ಇವರು ಇಂದು ಅವರ ಸ್ವಗ್ರಹದಲ್ಲಿ ನಿಧನರಾದರು.
ಮೃತರು ಪತ್ನಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Related posts

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya
error: Content is protected !!