26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya
error: Content is protected !!