Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya
error: Content is protected !!