September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಎಸ್‌.ಡಿ.ಎಂ ಕಾಲೇಜು : ‘ ಕೆಮ್ಸಿನ್–2026’ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಮಾಹಿತಿ ಕೈಪಿಡಿ ಬಿಡುಗಡೆ:

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya
error: Content is protected !!