25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!