23.8 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

ಧರ್ಮಸ್ಥಳ: ಸ್ಪೆಕ್ಟ್ರಮ್ ಧರ್ಮಸ್ಥಳ ಇವರ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ಜ.18 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕ ನರೇಂದ್ರ, ಥೋಮಸ್, ರಮೇಶ್ ಹೆಚ್., ಗಣೇಶ್ ಭಟ್ ರವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ರತ್ನಾರಾಜ್ ಜೈನ್, ಸುಧಾಕರ್ ಗೌಡ, ಪ್ರವೀಣ್ ದುರ್ಗಾ ಡೆಲಿಕೆಶಿ, ಶಂಕರ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಪೃಥ್ವಿಶ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!