27 C
ಪುತ್ತೂರು, ಬೆಳ್ತಂಗಡಿ
June 6, 2025
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ ಇದರ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್ ಬಾರ್ಯ ರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ಇವರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya
error: Content is protected !!