September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ ಇದರ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್ ಬಾರ್ಯ ರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ಇವರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Related posts

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya
error: Content is protected !!