ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಶಿರ್ಲಾಲ್ ನಿವಾಸಿ, ಮುಹಿಯುದ್ದಿನ್ ಜುಮ್ಮಾ ಮಸೀದಿ ಶಿರ್ಲಾಲ್ ಇದರ ಕಾರ್ಯದರ್ಶಿ ಹಾಗೂ ಕೃಷಿಕರು ಆದಂತಹ ಅಬ್ದುಲ್ ಲತೀಫ್ ಶಿರ್ಲಾಲ್ ಇವರು ಇಂದು ಅವರ ಸ್ವಗ್ರಹದಲ್ಲಿ ನಿಧನರಾದರು.
ಮೃತರು ಪತ್ನಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಶಿರ್ಲಾಲ್ ನಿವಾಸಿ, ಮುಹಿಯುದ್ದಿನ್ ಜುಮ್ಮಾ ಮಸೀದಿ ಶಿರ್ಲಾಲ್ ಇದರ ಕಾರ್ಯದರ್ಶಿ ಹಾಗೂ ಕೃಷಿಕರು ಆದಂತಹ ಅಬ್ದುಲ್ ಲತೀಫ್ ಶಿರ್ಲಾಲ್ ಇವರು ಇಂದು ಅವರ ಸ್ವಗ್ರಹದಲ್ಲಿ ನಿಧನರಾದರು.
ಮೃತರು ಪತ್ನಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.