23.3 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya
error: Content is protected !!