23.8 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya
error: Content is protected !!