25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya
error: Content is protected !!