Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ ದೇವಗಿರಿ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಮುಕೇಶ್ ಹೆಗ್ಡೆ ಕುವೆಟ್ಟು ಮರೋಡಿ ಆಯ್ಕೆಯಾಗಿರುತ್ತಾರೆ.

ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ನವ್ಯ ಪ್ರವೀಣ್ ಹೆಗ್ಡೆ ಅಂಜಲಿ, ಕಾರ್ಯದರ್ಶಿಯಾಗಿ ಚಿತ್ರಾಕ್ಷಿ ಎಸ್ ಹೆಗ್ಡೆ ಶ್ರೇಷ್ಠ ಮರೋಡಿ, ಜೊತೆ ಕಾರ್ಯದರ್ಶಿಯಾಗಿ ಸ್ವಾತಿ ಸುರೇಶ್ ಹೆಗ್ಡೆ ಬೊಲ್ಲೋಟ್ಟು ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯ ಅಧ್ಯಕ್ಷರಾದ ಶುಭರಾಜ ಹೆಗ್ಡೆ ಹಾಗೂ ಮಹಿಳಾ ಸಂಘದ ಅಧ್ಯಕ್ಷರಾದ ರತ್ನಾವತಿ ಹೆಗ್ಡೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಹಿರಿಯರಾದ ರವಿ ಹೆಗ್ಡೆ ಆಯ್ಕೆಯಾದ ಎಲ್ಲರನ್ನು ಅಭಿನಂದಿಸಿದರು.

Related posts

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಪಟ್ರಮೆ ಗ್ರಾಮದ ಜಾಲು ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಲಕ್ಷ್ಮಣ ಗೌಡರು ನಿಧನ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya
error: Content is protected !!