25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

ಮುಂಡಾಜೆ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.

ಸಾಲೇತರ ಪಕ್ಷೇತರ ಅಭ್ಯರ್ಥಿ 1ಸ್ಥಾನ ಪಡೆದುಕೊಂಡಿದ್ದಾರೆ.

ಭಾರಿ ಕುತೂಹಲ ಕೆರಳಿಸಿದ ಮುಂಡಾಜೆ ಸಿಎ ಬ್ಯಾಂಕಿನ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಕಜೆ ವೆಂಕಟೇಶ್ವರ ಭಟ್,ಪ್ರಕಾಶ ನಾರಾಯಣ ರಾವ್,ರವಿ ಪೂಜಾರಿ, ರಾಘವ ಗೌಡ ಕುಡುಮಡ್ಕ,ಅಜಯ್ ಕಲ್ಲಿಕಾಟ್ ಆ್ಯಂಟನಿ,ಅಶ್ವಿನಿ ಹೆಬ್ಬಾರ್,ಮೋಹಿನಿ,ಎಂ.ಶಶಿಧರ ಕಲ್ಮಂಜ,ಶಿವಪ್ರಸಾದ್ ಗೌಡ ದೇವಸ್ಯ,ರಾಘವ ಕಲ್ಮಂಜ,ಚೆನ್ನಕೇಶವ ಅರಸಮಜಲು ಜಯಗಳಿಸಿದರು. ಹಾಗೂ ಸಾಲೇತರ ಪಕ್ಷೇತರ ಅಭ್ಯರ್ಥಿ ಸುಮಾ ಎಂ ಗೋಖಲೆ ವಿಜಯಿಯಾದರು.

ಜ. 19 ರಂದು ಚುನಾವಣೆ ನಡೆದಿದ್ದು ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ.ವಿ ಸಹಕರಿಸಿದರು.ಮುಂಡಾಜೆ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!