September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ ಇದರ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್ ಬಾರ್ಯ ರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ಇವರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Related posts

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
error: Content is protected !!