24 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

ಬೆಳ್ತಂಗಡಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಆಶ್ರಯದಲ್ಲಿ, ಸವಣೂರಿನಲ್ಲಿ ನಡೆದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶ್ರೀ ಗುರು ಮಿತ್ರ ಸಮೂಹ (ರಿ.)ಬೆಳ್ತಂಗಡಿ ಇದರ ಅಧ್ಯಕ್ಷರು, ಸಿನಿಮಾ ನಿರ್ದೇಶಕರು, ಆಪ್ತ ಸಮಾಲೋಚಕರು, ಬಹುಮುಖ ಪ್ರತಿಭೆ ಸ್ಮಿತೇಶ್ ಎಸ್ ಬಾರ್ಯ ರವರಿಗೆ ಗಣ್ಯರ ಸಮ್ಮುಖದಲ್ಲಿ ರಾಜ್ಯ ಯುವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ಇವರ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya
error: Content is protected !!