24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

ಸೋಣಂದೂರು: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಪಿಕಪ್ ವಾಹನವು ಕಾರಿಗೆ ಡಿಕ್ಕಿ ಹೊಡೆದ ಘಟನೆ ಜ.20 ರಂದು ನಡೆದಿದೆ.

ಕಾರು ಹಾಗೂ ಪಿಕಪ್ ಮಂಗಳೂರು ಕಡೆಯಿಂದ ಬರುತ್ತಿದ್ದು ಪಿಕಪ್ ಗಾಡಿ ಕಾರನ್ನು ಒವರ್ ಟೆಕ್ ಮಾಡುವ ಬರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಮೂಡಿಗೆರೆ ಕಡೆ ಹೋಗುವ ಪಿಕಪ್ ಗಾಡಿ ಕಾರಿನವರು ಮಂಜೇಶ್ವರದಿಂದ ಮದ್ದಡ್ಕದಲ್ಲಿ ನಡೆಯುವ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬರುತ್ತಿದ್ದರು ಎನ್ನಲಾಗಿದೆ.ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

Related posts

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya
error: Content is protected !!