25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ, ಮುಗೇರಡ್ಕ ಇದರ 25ನೇ ವರ್ಷದ ಪ್ರಯುಕ್ತ ರಜತ ಸಂಭ್ರಮದ ಪ್ರಯುಕ್ತ ಫೆ 14,15 ರಂದು ನಡೆಯುವ ರಜತ ಪಥ (ಸವಿ ಮೇಲುಕಿನ ಸಂಭ್ರಮ ಮತ್ತು ಸಂಸ್ಕೃತಿಕ ಕಲರವ,) ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಮುಗೇರಡ್ಕದಲ್ಲಿ ಆಡಳಿತ ಮೋಕ್ತೇಸರರಾದ ರಾಮಣ್ಣ ಗೌಡ ದೇವಸ್ಯ, ಮತ್ತು ಆಡಳಿತ ಮೋಕ್ತೇಸರರಾದ ಮನೋಹರ್ ಗೌಡ ಅಂತರರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಕೀಲರಾದ ರಾಮಚಂದ್ರ ಗೌಡ, ಬೆಳ್ತಂಗಡಿ ಹಿರಿಯರಾದ ಕೃಷ್ಣಪ್ಪ ಗೌಡ ನೈಮಾರು, ಉಮೇಶ್ ಗೌಡ ಪರಕ್ಕಾಜೆ, ಸಾಂತಪ್ಪ ಗೌಡ ನೆಕ್ಕರಾಜೆ, ಬಾಬು ಗೌಡ ಮುಗೇರಡ್ಕ ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿ, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!