24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!