28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

ಬೆಳ್ತಂಗಡಿ: ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಮುಂಬೈ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದ ಆಶ್ರಯದಲ್ಲಿ ಮುಂಬೈಯಲ್ಲಿ ನಡೆದ ಭಜನೋತ್ಸವದಲ್ಲಿ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆಯ ಕುಣಿತ ಭಜನಾ ತರಬೇತಿ ದಾರರಾಗಿ ಆಯ್ಕೆಗೊಂಡು ಮುಂಬೈ ಮಹಾನಗರದ 120 ಭಜನಾ ಮಂಡಳಿಗಳಿಂದ ಆಯ್ದ 140 ಕ್ಕೂ ಅಧಿಕ ಮಕ್ಕಳಿಗೆ ಕುಣಿತ ತರಬೇತಿಯನ್ನು ನೀಡಿ ಭಜನೋತ್ಸವದಲ್ಲಿ ಉತ್ತಮ ರೀತಿಯಲ್ಲಿ ಕುಣಿತ ಭಜನೆಯನ್ನು ಪ್ರಸ್ತುತ ಪಡಿಸಿದ ಕುಣಿತ ಭಜನಾ ತರಬೇತಿದಾರರಾದ ಭಜಕ ಶ್ರೀ ಹರಿ ಪ್ರಿಯ ವಿ ಹರೀಶ್ ನೆರಿಯ ರವರಿಗೆ ಭಜನೋತ್ಸವದ ವೇದಿಕೆಯಲ್ಲಿ ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ ಯಿಂದ ಗುರುವಂದನೆ ಅರ್ಪಿಸಿ ಗೌರವಿ ಸಲಾಯಿತು.

ವೇದಿಕೆಯಲ್ಲಿ ಮುಂಬೈಯ ಭಜನಾ ಮಂಡಳಿಗಳ ಒಕ್ಕೂಟ ಸಂಸ್ಥೆಯ ಅಧ್ಯಕ್ಷ ದೇವು ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya
error: Content is protected !!